ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

Suvarna News   | Asianet News
Published : Jun 19, 2020, 02:31 PM IST

ಸೋಂಕಿತರಲ್ಲಿ ಶೇ. 90 ರಷ್ಟು ಮಂದಿಗೆ ಕೊರೋನಾ ಸೋಂಕಿನ ಲಕ್ಷಣಗಳಿಲ್ಲ| ವೃದ್ಧರು, ಚಿಕ್ಕಮಕ್ಕಳ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕು| ಕೊರೋನಾ ಸೋಂಕಿನ ಲಕ್ಷಣಗಳು ಇದ್ದರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು: ಸಚಿವ ಕೆ.ಸುಧಾಕರ್|

ಚಿಕ್ಕಬಳ್ಳಾಪುರ(ಜೂ.19): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಪ್ರತ್ಯೇಕ ಕೋವಿಡ್‌ ಕೇರ್‌ ಸೆಂಟರ್‌ ಆರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. ಸೋಂಕಿನ ಲಕ್ಷಣಗಳು ಇರುವವರಿಗೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ಮಾರ್ಗಚೂಚಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ. 

ಸೀಲ್‌ಡೌನ್‌ ಸಮರ: ಕಲಾಸಿಪಾಳ್ಯ ಠಾಣೆಯಲ್ಲಿ ಜೊರಾಯ್ತು ಗೊಂದಲ

ಸೋಂಕಿತರಲ್ಲಿ ಶೇ. 90 ರಷ್ಟು ಮಂದಿಗೆ ಕೊರೋನಾ ಸೋಂಕಿನ ಲಕ್ಷಣಗಳಿಲ್ಲ, ವೃದ್ಧರು, ಚಿಕ್ಕಮಕ್ಕಳ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. ಕೊರೋನಾ ಸೋಂಕಿನ ಲಕ್ಷಣಗಳು ಇದ್ದರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್