News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

Published : May 27, 2022, 12:06 AM IST

ಟಿಪ್ಪು ಸಹಚರ ಶೇಖ್‌ ಆಲಿ ನವಾಬ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ

ಮಂಗಳೂರು (ಮೇ 26): ಮಳಲಿ ಮಸೀದಿಯಲ್ಲಿ (Malali Masjid) ಗೋಚರವಾಗಿರುವುದು ಮಠವೋ ಅಥವಾ ದೇವಸ್ಥಾನವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮುಂದುವರಿಯುತ್ತಿರುವಂತೆಯೇ ಟಿಪ್ಪು ಸುಲ್ತಾನ್‌ ಸಹಚರನ ದಾಳಿಯಿಂದ ಮಳಲಿ ಮಠ ನಾಶವಾದ ಬಗ್ಗೆ ಜಂಗಮ ಮಠದ ಪುಸ್ತಕದಲ್ಲಿ ಸ್ಫೋಟಕ ಅಂಶವೊಂದು ಬಹಿರಂಗವಾಗಿದೆ.

ಮಳಲಿ ಮಸೀದಿ ಜಾಗದಲ್ಲಿದ್ದ ಶೈವ ಸಂಪ್ರದಾಯದ ಮಠಕ್ಕೆ ಟಿಪ್ಪು ಸಹಚರ ದಾಳಿ ನಡೆಸಿದ್ದ. ಟಿಪ್ಪು ಸಹಚರ ಶೇಖ್‌ ಆಲಿ ನವಾಬನಿಂದ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಟಿಪ್ಪು ಸಹಚರನ ದಾಳಿಯ ಬಗ್ಗೆ ಉಲ್ಲೇಖಿಸಲಾಗಿದೆ. ಈ ಪುಸ್ತಕ ಗುರುಪುರದ ಜಂಗಮ ಲಿಂಗಾಯತ ಮಠದಿಂದ ಪ್ರಕಟಗೊಂಡಿದೆ.ಕೆಳದಿ ಅರಸರ ಬಳಿಕ ಮಳಲಿ ಪ್ರಾಂತ್ಯದಲ್ಲಿ ಟಿಪ್ಪು ಆಳ್ವಿಕೆ ನಡೆಸಿದ್ದ. ಈ ವೇಳೆ ಟಿಪ್ಪು ಸಹಚರನಿಂದ ಲಿಂಗಾಯತ ಜಂಗಮ ಮಠದ ಹಲವು ಮಠಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಯ್ತಾ ಮಳಲಿ ಮಠ?: ಗುರುಪುರ ಮಠಕ್ಕೂ ಮಸೀದಿ ವಾಸ್ತುಶಿಲ್ಪಕ್ಕೂ ಸಾಮ್ಯತೆ!

ಮಂಗಳೂರಿನಲ್ಲಿ 48 ಲಿಂಗಾಯತ ಮಠಗಳ ಪೈಕಿ 21 ಮಠಗಳು ನಾಶವಾಗಿವೆ. ಇದೇ ದಾಳಿಗೆ ತುತ್ತಾಗಿ ಮಸೀದಿ ಜಾಗದ ಲಿಂಗಾಯತ ಮಠವೂ ನಾಶವಾದ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ನವೀಕರಣ ವೇಳೆ ಮಳಲಿ ಮಸೀದಿಯಲ್ಲಿ ಪತ್ತೆಯಾಗಿದ್ದು ಲಿಂಗಾಯತ ಸಂಪ್ರದಾಯಕ್ಕೆ ಸೇರಿದ ಶೈವ ಮಠ ಎಂಬ ಚರ್ಚೆಗೆ ಗುರುಪುರದ ಜಂಗಮ ಲಿಂಗಾಯತ ಮಠದ ರುದ್ರಮುನಿ ಸ್ವಾಮೀಜಿ ಈ ಸ್ಪಷ್ಟನೆ ನೀಡುತ್ತಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more