News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

Published : May 27, 2022, 12:06 AM IST

ಟಿಪ್ಪು ಸಹಚರ ಶೇಖ್‌ ಆಲಿ ನವಾಬ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ

ಮಂಗಳೂರು (ಮೇ 26): ಮಳಲಿ ಮಸೀದಿಯಲ್ಲಿ (Malali Masjid) ಗೋಚರವಾಗಿರುವುದು ಮಠವೋ ಅಥವಾ ದೇವಸ್ಥಾನವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮುಂದುವರಿಯುತ್ತಿರುವಂತೆಯೇ ಟಿಪ್ಪು ಸುಲ್ತಾನ್‌ ಸಹಚರನ ದಾಳಿಯಿಂದ ಮಳಲಿ ಮಠ ನಾಶವಾದ ಬಗ್ಗೆ ಜಂಗಮ ಮಠದ ಪುಸ್ತಕದಲ್ಲಿ ಸ್ಫೋಟಕ ಅಂಶವೊಂದು ಬಹಿರಂಗವಾಗಿದೆ.

ಮಳಲಿ ಮಸೀದಿ ಜಾಗದಲ್ಲಿದ್ದ ಶೈವ ಸಂಪ್ರದಾಯದ ಮಠಕ್ಕೆ ಟಿಪ್ಪು ಸಹಚರ ದಾಳಿ ನಡೆಸಿದ್ದ. ಟಿಪ್ಪು ಸಹಚರ ಶೇಖ್‌ ಆಲಿ ನವಾಬನಿಂದ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಟಿಪ್ಪು ಸಹಚರನ ದಾಳಿಯ ಬಗ್ಗೆ ಉಲ್ಲೇಖಿಸಲಾಗಿದೆ. ಈ ಪುಸ್ತಕ ಗುರುಪುರದ ಜಂಗಮ ಲಿಂಗಾಯತ ಮಠದಿಂದ ಪ್ರಕಟಗೊಂಡಿದೆ.ಕೆಳದಿ ಅರಸರ ಬಳಿಕ ಮಳಲಿ ಪ್ರಾಂತ್ಯದಲ್ಲಿ ಟಿಪ್ಪು ಆಳ್ವಿಕೆ ನಡೆಸಿದ್ದ. ಈ ವೇಳೆ ಟಿಪ್ಪು ಸಹಚರನಿಂದ ಲಿಂಗಾಯತ ಜಂಗಮ ಮಠದ ಹಲವು ಮಠಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಯ್ತಾ ಮಳಲಿ ಮಠ?: ಗುರುಪುರ ಮಠಕ್ಕೂ ಮಸೀದಿ ವಾಸ್ತುಶಿಲ್ಪಕ್ಕೂ ಸಾಮ್ಯತೆ!

ಮಂಗಳೂರಿನಲ್ಲಿ 48 ಲಿಂಗಾಯತ ಮಠಗಳ ಪೈಕಿ 21 ಮಠಗಳು ನಾಶವಾಗಿವೆ. ಇದೇ ದಾಳಿಗೆ ತುತ್ತಾಗಿ ಮಸೀದಿ ಜಾಗದ ಲಿಂಗಾಯತ ಮಠವೂ ನಾಶವಾದ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ನವೀಕರಣ ವೇಳೆ ಮಳಲಿ ಮಸೀದಿಯಲ್ಲಿ ಪತ್ತೆಯಾಗಿದ್ದು ಲಿಂಗಾಯತ ಸಂಪ್ರದಾಯಕ್ಕೆ ಸೇರಿದ ಶೈವ ಮಠ ಎಂಬ ಚರ್ಚೆಗೆ ಗುರುಪುರದ ಜಂಗಮ ಲಿಂಗಾಯತ ಮಠದ ರುದ್ರಮುನಿ ಸ್ವಾಮೀಜಿ ಈ ಸ್ಪಷ್ಟನೆ ನೀಡುತ್ತಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more