News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

Published : May 27, 2022, 12:06 AM IST

ಟಿಪ್ಪು ಸಹಚರ ಶೇಖ್‌ ಆಲಿ ನವಾಬ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ

ಮಂಗಳೂರು (ಮೇ 26): ಮಳಲಿ ಮಸೀದಿಯಲ್ಲಿ (Malali Masjid) ಗೋಚರವಾಗಿರುವುದು ಮಠವೋ ಅಥವಾ ದೇವಸ್ಥಾನವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮುಂದುವರಿಯುತ್ತಿರುವಂತೆಯೇ ಟಿಪ್ಪು ಸುಲ್ತಾನ್‌ ಸಹಚರನ ದಾಳಿಯಿಂದ ಮಳಲಿ ಮಠ ನಾಶವಾದ ಬಗ್ಗೆ ಜಂಗಮ ಮಠದ ಪುಸ್ತಕದಲ್ಲಿ ಸ್ಫೋಟಕ ಅಂಶವೊಂದು ಬಹಿರಂಗವಾಗಿದೆ.

ಮಳಲಿ ಮಸೀದಿ ಜಾಗದಲ್ಲಿದ್ದ ಶೈವ ಸಂಪ್ರದಾಯದ ಮಠಕ್ಕೆ ಟಿಪ್ಪು ಸಹಚರ ದಾಳಿ ನಡೆಸಿದ್ದ. ಟಿಪ್ಪು ಸಹಚರ ಶೇಖ್‌ ಆಲಿ ನವಾಬನಿಂದ ಮಳಲಿ ಮಠದ ಮೇಲೂ ದಾಳಿ ನಡೆಸಿದ್ದನು ಎನ್ನುವ ವಿಚಾರ 2000ನೇ ಇಸವಿಯಲ್ಲಿ ಪ್ರಕಟಗೊಂಡ ನೀಲಕಂಠ ವೈಭವ ಪುಸ್ತಕದಲ್ಲಿ ಟಿಪ್ಪು ಸಹಚರನ ದಾಳಿಯ ಬಗ್ಗೆ ಉಲ್ಲೇಖಿಸಲಾಗಿದೆ. ಈ ಪುಸ್ತಕ ಗುರುಪುರದ ಜಂಗಮ ಲಿಂಗಾಯತ ಮಠದಿಂದ ಪ್ರಕಟಗೊಂಡಿದೆ.ಕೆಳದಿ ಅರಸರ ಬಳಿಕ ಮಳಲಿ ಪ್ರಾಂತ್ಯದಲ್ಲಿ ಟಿಪ್ಪು ಆಳ್ವಿಕೆ ನಡೆಸಿದ್ದ. ಈ ವೇಳೆ ಟಿಪ್ಪು ಸಹಚರನಿಂದ ಲಿಂಗಾಯತ ಜಂಗಮ ಮಠದ ಹಲವು ಮಠಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಯ್ತಾ ಮಳಲಿ ಮಠ?: ಗುರುಪುರ ಮಠಕ್ಕೂ ಮಸೀದಿ ವಾಸ್ತುಶಿಲ್ಪಕ್ಕೂ ಸಾಮ್ಯತೆ!

ಮಂಗಳೂರಿನಲ್ಲಿ 48 ಲಿಂಗಾಯತ ಮಠಗಳ ಪೈಕಿ 21 ಮಠಗಳು ನಾಶವಾಗಿವೆ. ಇದೇ ದಾಳಿಗೆ ತುತ್ತಾಗಿ ಮಸೀದಿ ಜಾಗದ ಲಿಂಗಾಯತ ಮಠವೂ ನಾಶವಾದ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ನವೀಕರಣ ವೇಳೆ ಮಳಲಿ ಮಸೀದಿಯಲ್ಲಿ ಪತ್ತೆಯಾಗಿದ್ದು ಲಿಂಗಾಯತ ಸಂಪ್ರದಾಯಕ್ಕೆ ಸೇರಿದ ಶೈವ ಮಠ ಎಂಬ ಚರ್ಚೆಗೆ ಗುರುಪುರದ ಜಂಗಮ ಲಿಂಗಾಯತ ಮಠದ ರುದ್ರಮುನಿ ಸ್ವಾಮೀಜಿ ಈ ಸ್ಪಷ್ಟನೆ ನೀಡುತ್ತಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more