ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

Suvarna News   | Asianet News
Published : Nov 08, 2020, 03:15 PM IST

ನೇಮಿರಾಜ್‌ ಹಾಗೂ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ| ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದ ಶಾಸಕ ಭೀಮಾನಾಯ್ಕ್‌| 

ಬಳ್ಳಾರಿ(ನ.08): ಪಟ್ಟಣ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಶಾಸಕ ಭೀಮಾನಾಯ್ಕ್‌ ದರ್ಪ ತೋರಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಭೀಮಾನಾಯ್ಕ್‌ ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದಿದ್ದಾರೆ. 

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಮಾಜಿ ಶಾಸಕ ನೇಮಿರಾಜ್‌ ಹಾಗೂ ಹಾಲಿ ಶಾಸಕ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ ನಡೆದಿದೆ. ಶಾಸಕ ಭೀಮಾನಾಯ್ಕ್‌ ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಇಳಿದಿದ್ದಾರೆ. ಕೊನೆ ಘಳಿಗೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿವೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!