ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

Suvarna News   | Asianet News
Published : Nov 08, 2020, 03:15 PM IST

ನೇಮಿರಾಜ್‌ ಹಾಗೂ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ| ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದ ಶಾಸಕ ಭೀಮಾನಾಯ್ಕ್‌| 

ಬಳ್ಳಾರಿ(ನ.08): ಪಟ್ಟಣ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಶಾಸಕ ಭೀಮಾನಾಯ್ಕ್‌ ದರ್ಪ ತೋರಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಭೀಮಾನಾಯ್ಕ್‌ ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದಿದ್ದಾರೆ. 

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಮಾಜಿ ಶಾಸಕ ನೇಮಿರಾಜ್‌ ಹಾಗೂ ಹಾಲಿ ಶಾಸಕ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ ನಡೆದಿದೆ. ಶಾಸಕ ಭೀಮಾನಾಯ್ಕ್‌ ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಇಳಿದಿದ್ದಾರೆ. ಕೊನೆ ಘಳಿಗೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿವೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?