ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

Suvarna News   | Asianet News
Published : Nov 08, 2020, 03:15 PM IST

ನೇಮಿರಾಜ್‌ ಹಾಗೂ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ| ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದ ಶಾಸಕ ಭೀಮಾನಾಯ್ಕ್‌| 

ಬಳ್ಳಾರಿ(ನ.08): ಪಟ್ಟಣ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಶಾಸಕ ಭೀಮಾನಾಯ್ಕ್‌ ದರ್ಪ ತೋರಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಭೀಮಾನಾಯ್ಕ್‌ ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದಿದ್ದಾರೆ. 

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಮಾಜಿ ಶಾಸಕ ನೇಮಿರಾಜ್‌ ಹಾಗೂ ಹಾಲಿ ಶಾಸಕ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ ನಡೆದಿದೆ. ಶಾಸಕ ಭೀಮಾನಾಯ್ಕ್‌ ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಇಳಿದಿದ್ದಾರೆ. ಕೊನೆ ಘಳಿಗೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿವೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!