ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

Suvarna News   | Asianet News
Published : Nov 08, 2020, 03:15 PM IST

ನೇಮಿರಾಜ್‌ ಹಾಗೂ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ| ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದ ಶಾಸಕ ಭೀಮಾನಾಯ್ಕ್‌| 

ಬಳ್ಳಾರಿ(ನ.08): ಪಟ್ಟಣ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಶಾಸಕ ಭೀಮಾನಾಯ್ಕ್‌ ದರ್ಪ ತೋರಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಭೀಮಾನಾಯ್ಕ್‌ ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದಿದ್ದಾರೆ. 

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಮಾಜಿ ಶಾಸಕ ನೇಮಿರಾಜ್‌ ಹಾಗೂ ಹಾಲಿ ಶಾಸಕ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ ನಡೆದಿದೆ. ಶಾಸಕ ಭೀಮಾನಾಯ್ಕ್‌ ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಇಳಿದಿದ್ದಾರೆ. ಕೊನೆ ಘಳಿಗೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿವೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್