ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

Suvarna News   | Asianet News
Published : Nov 08, 2020, 03:15 PM IST

ನೇಮಿರಾಜ್‌ ಹಾಗೂ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ| ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದ ಶಾಸಕ ಭೀಮಾನಾಯ್ಕ್‌| 

ಬಳ್ಳಾರಿ(ನ.08): ಪಟ್ಟಣ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಶಾಸಕ ಭೀಮಾನಾಯ್ಕ್‌ ದರ್ಪ ತೋರಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಭೀಮಾನಾಯ್ಕ್‌ ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದಿದ್ದಾರೆ. 

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಮಾಜಿ ಶಾಸಕ ನೇಮಿರಾಜ್‌ ಹಾಗೂ ಹಾಲಿ ಶಾಸಕ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ ನಡೆದಿದೆ. ಶಾಸಕ ಭೀಮಾನಾಯ್ಕ್‌ ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಇಳಿದಿದ್ದಾರೆ. ಕೊನೆ ಘಳಿಗೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿವೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!