ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

Published : Apr 17, 2023, 12:00 PM IST

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿಗೆ ಕರ್ನಾಟಕದ ಏಳು ಅದ್ಭುತಗಳು ಗರಿಮೆ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಘೋಷಣೆ ಮಾಡಿದ್ದು, ಹಂಪಿಗೆ ಮತ್ತೊಂದು ಗರಿ ದೊರೆತಿದೆ.ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟತಾಣಗಳಲ್ಲಿ ಹಂಪಿ ಒಂದು.ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾರಕಗಳು, ಜಗತ್ೊ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್‌ ನಿದರ್ಶನಗಳಿವೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more