ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

Published : Apr 17, 2023, 12:00 PM IST

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿಗೆ ಕರ್ನಾಟಕದ ಏಳು ಅದ್ಭುತಗಳು ಗರಿಮೆ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಘೋಷಣೆ ಮಾಡಿದ್ದು, ಹಂಪಿಗೆ ಮತ್ತೊಂದು ಗರಿ ದೊರೆತಿದೆ.ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟತಾಣಗಳಲ್ಲಿ ಹಂಪಿ ಒಂದು.ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾರಕಗಳು, ಜಗತ್ೊ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್‌ ನಿದರ್ಶನಗಳಿವೆ. 
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more