ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

Published : Apr 17, 2023, 12:00 PM IST

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿಗೆ ಕರ್ನಾಟಕದ ಏಳು ಅದ್ಭುತಗಳು ಗರಿಮೆ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಘೋಷಣೆ ಮಾಡಿದ್ದು, ಹಂಪಿಗೆ ಮತ್ತೊಂದು ಗರಿ ದೊರೆತಿದೆ.ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟತಾಣಗಳಲ್ಲಿ ಹಂಪಿ ಒಂದು.ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾರಕಗಳು, ಜಗತ್ೊ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್‌ ನಿದರ್ಶನಗಳಿವೆ. 
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more