ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ವಿಜಯನಗರದ ಅಸ್ಮಿತೆ ಹಂಪಿ...

Published : Apr 17, 2023, 12:00 PM IST

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಐತಿಹಾಸಿಕ ಜಿಲ್ಲೆ ವಿಜಯನಗರ ಜಿಲ್ಲೆಯ ಅಸ್ಮಿತೆಯಾಗಿರುವ ಹಂಪಿಗೆ ಕರ್ನಾಟಕದ ಏಳು ಅದ್ಭುತಗಳು ಗರಿಮೆ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಘೋಷಣೆ ಮಾಡಿದ್ದು, ಹಂಪಿಗೆ ಮತ್ತೊಂದು ಗರಿ ದೊರೆತಿದೆ.ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟತಾಣಗಳಲ್ಲಿ ಹಂಪಿ ಒಂದು.ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾರಕಗಳು, ಜಗತ್ೊ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್‌ ನಿದರ್ಶನಗಳಿವೆ. 
 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?