Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Published : Jan 30, 2024, 01:13 PM ISTUpdated : Jan 30, 2024, 01:14 PM IST

ಹನುಮಧ್ವಜ ಹಾರಾಟ ಬಳಿಕ ಪಂಚಾಯತಿಗೆ ಬಂದಿದ್ದ ತಕರಾರು ಅರ್ಜಿ
ಅಂಬೇಡ್ಕರ್ ಧ್ವಜ, ಕೆಂಪೇಗೌಡ ಪ್ರತಿಮೆ ನಿರ್ಮಿಸಲು ಅವಕಾಶ ಕೋರಿಕೆ
ವಿವಾದ ಸೃಷ್ಟಿಯಾಗದಂತೆ ರಾಷ್ಟ್ರ ಧ್ವಜ ಹಾರಿಸಿದ್ದಾಗಿ ಸರ್ಕಾರ ಸಮರ್ಥನೆ

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ(Hanuman flag) ವಿವಾದ ಪ್ರಕರಣದಲ್ಲಿ ಯಾರದ್ದು ಸರಿ ಇದೆ. ಯಾರದ್ದು ತಪ್ಪು ಎಂಬ ಚರ್ಚೆ ಜೋರಾಗಿದೆ. ಕೆರಗೋಡು(Keragodu) ಗ್ರಾಮಸ್ಥರು ಅನುಮತಿ ಪಡೆದದ್ದೆ ಒಂದು, ಮಾಡಿದ್ದೆ ಇನ್ನೊಂದಾ ಎಂಬ ಪ್ರಶ್ನೆ ಸಹ ಮೂಡಿದೆ. ನಕಲಿ ದಾಖಲೆ ಸೃಷ್ಟಿಸಿ ಧ್ವಜ ತೆರವು ಸಮರ್ಥಿಸಿಕೊಳ್ತಾ ಕಾಂಗ್ರೆಸ್(Congress) ಸರ್ಕಾರ ಎಂಬ ಪ್ರಶ್ನೆ ಎದ್ದಿದೆ. ಹನುಮಧ್ವಜ ಪ್ರಕರಣ ಕುರಿತ ಪರ-ವಿರೋಧದ ದಾಖಲೆ ಬಿಡುಗಡೆಯಾಗಿದೆ. ಗ್ರಾ.ಪಂ ನಡಾವಳಿ ಪತ್ರ ಬಿಡುಗಡೆ ಮಾಡಿ ಅನುಮತಿ ಇತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹನುಮಧ್ವಜ ಹಾರಾಟದ ಬಗ್ಗೆ ಗ್ರಾ.ಪಂನ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತಂತೆ. 22 ಸದಸ್ಯ ಬಲದ‌ ಪೈಕಿ 18 ಸದಸ್ಯರು ಹನುಮಧ್ವಜಕ್ಕೆ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ, ನಾಡ ಹಬ್ಬ ಹೊರತುಪಡಿಸಿ ಉಳಿದೆಲ್ಲಾ ದಿನ ಹನುಮಧ್ವಜಕ್ಕೆ ಅವಕಾಶ ನೀಡಲಾಗಿತ್ತು. ಹನುಮಧ್ವಜಕ್ಕೆ ಅವಕಾಶ ಎಂದು ನಡಾವಳಿಯಲ್ಲಿ ಉಲ್ಲೇಖ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more