Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Published : Jan 30, 2024, 01:13 PM ISTUpdated : Jan 30, 2024, 01:14 PM IST

ಹನುಮಧ್ವಜ ಹಾರಾಟ ಬಳಿಕ ಪಂಚಾಯತಿಗೆ ಬಂದಿದ್ದ ತಕರಾರು ಅರ್ಜಿ
ಅಂಬೇಡ್ಕರ್ ಧ್ವಜ, ಕೆಂಪೇಗೌಡ ಪ್ರತಿಮೆ ನಿರ್ಮಿಸಲು ಅವಕಾಶ ಕೋರಿಕೆ
ವಿವಾದ ಸೃಷ್ಟಿಯಾಗದಂತೆ ರಾಷ್ಟ್ರ ಧ್ವಜ ಹಾರಿಸಿದ್ದಾಗಿ ಸರ್ಕಾರ ಸಮರ್ಥನೆ

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ(Hanuman flag) ವಿವಾದ ಪ್ರಕರಣದಲ್ಲಿ ಯಾರದ್ದು ಸರಿ ಇದೆ. ಯಾರದ್ದು ತಪ್ಪು ಎಂಬ ಚರ್ಚೆ ಜೋರಾಗಿದೆ. ಕೆರಗೋಡು(Keragodu) ಗ್ರಾಮಸ್ಥರು ಅನುಮತಿ ಪಡೆದದ್ದೆ ಒಂದು, ಮಾಡಿದ್ದೆ ಇನ್ನೊಂದಾ ಎಂಬ ಪ್ರಶ್ನೆ ಸಹ ಮೂಡಿದೆ. ನಕಲಿ ದಾಖಲೆ ಸೃಷ್ಟಿಸಿ ಧ್ವಜ ತೆರವು ಸಮರ್ಥಿಸಿಕೊಳ್ತಾ ಕಾಂಗ್ರೆಸ್(Congress) ಸರ್ಕಾರ ಎಂಬ ಪ್ರಶ್ನೆ ಎದ್ದಿದೆ. ಹನುಮಧ್ವಜ ಪ್ರಕರಣ ಕುರಿತ ಪರ-ವಿರೋಧದ ದಾಖಲೆ ಬಿಡುಗಡೆಯಾಗಿದೆ. ಗ್ರಾ.ಪಂ ನಡಾವಳಿ ಪತ್ರ ಬಿಡುಗಡೆ ಮಾಡಿ ಅನುಮತಿ ಇತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹನುಮಧ್ವಜ ಹಾರಾಟದ ಬಗ್ಗೆ ಗ್ರಾ.ಪಂನ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತಂತೆ. 22 ಸದಸ್ಯ ಬಲದ‌ ಪೈಕಿ 18 ಸದಸ್ಯರು ಹನುಮಧ್ವಜಕ್ಕೆ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ, ನಾಡ ಹಬ್ಬ ಹೊರತುಪಡಿಸಿ ಉಳಿದೆಲ್ಲಾ ದಿನ ಹನುಮಧ್ವಜಕ್ಕೆ ಅವಕಾಶ ನೀಡಲಾಗಿತ್ತು. ಹನುಮಧ್ವಜಕ್ಕೆ ಅವಕಾಶ ಎಂದು ನಡಾವಳಿಯಲ್ಲಿ ಉಲ್ಲೇಖ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more