Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Published : Jan 30, 2024, 01:13 PM ISTUpdated : Jan 30, 2024, 01:14 PM IST

ಹನುಮಧ್ವಜ ಹಾರಾಟ ಬಳಿಕ ಪಂಚಾಯತಿಗೆ ಬಂದಿದ್ದ ತಕರಾರು ಅರ್ಜಿ
ಅಂಬೇಡ್ಕರ್ ಧ್ವಜ, ಕೆಂಪೇಗೌಡ ಪ್ರತಿಮೆ ನಿರ್ಮಿಸಲು ಅವಕಾಶ ಕೋರಿಕೆ
ವಿವಾದ ಸೃಷ್ಟಿಯಾಗದಂತೆ ರಾಷ್ಟ್ರ ಧ್ವಜ ಹಾರಿಸಿದ್ದಾಗಿ ಸರ್ಕಾರ ಸಮರ್ಥನೆ

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ(Hanuman flag) ವಿವಾದ ಪ್ರಕರಣದಲ್ಲಿ ಯಾರದ್ದು ಸರಿ ಇದೆ. ಯಾರದ್ದು ತಪ್ಪು ಎಂಬ ಚರ್ಚೆ ಜೋರಾಗಿದೆ. ಕೆರಗೋಡು(Keragodu) ಗ್ರಾಮಸ್ಥರು ಅನುಮತಿ ಪಡೆದದ್ದೆ ಒಂದು, ಮಾಡಿದ್ದೆ ಇನ್ನೊಂದಾ ಎಂಬ ಪ್ರಶ್ನೆ ಸಹ ಮೂಡಿದೆ. ನಕಲಿ ದಾಖಲೆ ಸೃಷ್ಟಿಸಿ ಧ್ವಜ ತೆರವು ಸಮರ್ಥಿಸಿಕೊಳ್ತಾ ಕಾಂಗ್ರೆಸ್(Congress) ಸರ್ಕಾರ ಎಂಬ ಪ್ರಶ್ನೆ ಎದ್ದಿದೆ. ಹನುಮಧ್ವಜ ಪ್ರಕರಣ ಕುರಿತ ಪರ-ವಿರೋಧದ ದಾಖಲೆ ಬಿಡುಗಡೆಯಾಗಿದೆ. ಗ್ರಾ.ಪಂ ನಡಾವಳಿ ಪತ್ರ ಬಿಡುಗಡೆ ಮಾಡಿ ಅನುಮತಿ ಇತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹನುಮಧ್ವಜ ಹಾರಾಟದ ಬಗ್ಗೆ ಗ್ರಾ.ಪಂನ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತಂತೆ. 22 ಸದಸ್ಯ ಬಲದ‌ ಪೈಕಿ 18 ಸದಸ್ಯರು ಹನುಮಧ್ವಜಕ್ಕೆ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ, ನಾಡ ಹಬ್ಬ ಹೊರತುಪಡಿಸಿ ಉಳಿದೆಲ್ಲಾ ದಿನ ಹನುಮಧ್ವಜಕ್ಕೆ ಅವಕಾಶ ನೀಡಲಾಗಿತ್ತು. ಹನುಮಧ್ವಜಕ್ಕೆ ಅವಕಾಶ ಎಂದು ನಡಾವಳಿಯಲ್ಲಿ ಉಲ್ಲೇಖ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more