Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

Published : Jan 30, 2024, 01:13 PM ISTUpdated : Jan 30, 2024, 01:14 PM IST

ಹನುಮಧ್ವಜ ಹಾರಾಟ ಬಳಿಕ ಪಂಚಾಯತಿಗೆ ಬಂದಿದ್ದ ತಕರಾರು ಅರ್ಜಿ
ಅಂಬೇಡ್ಕರ್ ಧ್ವಜ, ಕೆಂಪೇಗೌಡ ಪ್ರತಿಮೆ ನಿರ್ಮಿಸಲು ಅವಕಾಶ ಕೋರಿಕೆ
ವಿವಾದ ಸೃಷ್ಟಿಯಾಗದಂತೆ ರಾಷ್ಟ್ರ ಧ್ವಜ ಹಾರಿಸಿದ್ದಾಗಿ ಸರ್ಕಾರ ಸಮರ್ಥನೆ

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ(Hanuman flag) ವಿವಾದ ಪ್ರಕರಣದಲ್ಲಿ ಯಾರದ್ದು ಸರಿ ಇದೆ. ಯಾರದ್ದು ತಪ್ಪು ಎಂಬ ಚರ್ಚೆ ಜೋರಾಗಿದೆ. ಕೆರಗೋಡು(Keragodu) ಗ್ರಾಮಸ್ಥರು ಅನುಮತಿ ಪಡೆದದ್ದೆ ಒಂದು, ಮಾಡಿದ್ದೆ ಇನ್ನೊಂದಾ ಎಂಬ ಪ್ರಶ್ನೆ ಸಹ ಮೂಡಿದೆ. ನಕಲಿ ದಾಖಲೆ ಸೃಷ್ಟಿಸಿ ಧ್ವಜ ತೆರವು ಸಮರ್ಥಿಸಿಕೊಳ್ತಾ ಕಾಂಗ್ರೆಸ್(Congress) ಸರ್ಕಾರ ಎಂಬ ಪ್ರಶ್ನೆ ಎದ್ದಿದೆ. ಹನುಮಧ್ವಜ ಪ್ರಕರಣ ಕುರಿತ ಪರ-ವಿರೋಧದ ದಾಖಲೆ ಬಿಡುಗಡೆಯಾಗಿದೆ. ಗ್ರಾ.ಪಂ ನಡಾವಳಿ ಪತ್ರ ಬಿಡುಗಡೆ ಮಾಡಿ ಅನುಮತಿ ಇತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹನುಮಧ್ವಜ ಹಾರಾಟದ ಬಗ್ಗೆ ಗ್ರಾ.ಪಂನ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತಂತೆ. 22 ಸದಸ್ಯ ಬಲದ‌ ಪೈಕಿ 18 ಸದಸ್ಯರು ಹನುಮಧ್ವಜಕ್ಕೆ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ, ನಾಡ ಹಬ್ಬ ಹೊರತುಪಡಿಸಿ ಉಳಿದೆಲ್ಲಾ ದಿನ ಹನುಮಧ್ವಜಕ್ಕೆ ಅವಕಾಶ ನೀಡಲಾಗಿತ್ತು. ಹನುಮಧ್ವಜಕ್ಕೆ ಅವಕಾಶ ಎಂದು ನಡಾವಳಿಯಲ್ಲಿ ಉಲ್ಲೇಖ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more