ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

Suvarna News   | Asianet News
Published : Nov 08, 2021, 02:57 PM IST

 ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮದುವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

ಹಾಸನ (ನ.08):  ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

Hasanamba Temple: 10 ದಿನಗಳ ಬಳಿಕ ಮುಚ್ಚಿದ ಬಾಗಿಲು, ಮುಂದಿನ ವರ್ಷವೇ ಹಾಸನಾಂಬೆ ದರ್ಶನ

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  

ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮguವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more