ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

Published : Nov 08, 2021, 02:57 PM IST

 ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮದುವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

ಹಾಸನ (ನ.08):  ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

Hasanamba Temple: 10 ದಿನಗಳ ಬಳಿಕ ಮುಚ್ಚಿದ ಬಾಗಿಲು, ಮುಂದಿನ ವರ್ಷವೇ ಹಾಸನಾಂಬೆ ದರ್ಶನ

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  

ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮguವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more