ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

Suvarna News   | Asianet News
Published : Nov 08, 2021, 02:57 PM IST

 ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮದುವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

ಹಾಸನ (ನ.08):  ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

Hasanamba Temple: 10 ದಿನಗಳ ಬಳಿಕ ಮುಚ್ಚಿದ ಬಾಗಿಲು, ಮುಂದಿನ ವರ್ಷವೇ ಹಾಸನಾಂಬೆ ದರ್ಶನ

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  

ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮguವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more