ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

Suvarna News   | Asianet News
Published : Nov 08, 2021, 02:57 PM IST

 ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮದುವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

ಹಾಸನ (ನ.08):  ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

Hasanamba Temple: 10 ದಿನಗಳ ಬಳಿಕ ಮುಚ್ಚಿದ ಬಾಗಿಲು, ಮುಂದಿನ ವರ್ಷವೇ ಹಾಸನಾಂಬೆ ದರ್ಶನ

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  

ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮguವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more