ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

ಶಾಸಕ ರೇವಣ್ಣ ಬದಲಿಸಲು ಹಾಸನಾಂಬೆ ಮುಂದೆ ಕೋರಿಕೆ : ಹುಂಡಿಯಲ್ಲಿ ಡಿಫರೆಂಟ್ ಪತ್ರ

Suvarna News   | Asianet News
Published : Nov 08, 2021, 02:57 PM IST

 ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮದುವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

ಹಾಸನ (ನ.08):  ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಜಾತ್ರೋತ್ಸವ ಮುಕ್ತಾಯವಾಗಿದ್ದು, ಬಾಗಿಲು ಮುಚ್ಚಲಾಗಿದೆ. ಇನ್ನು ಜಾತ್ರೆ ಮುಕ್ತಾಯವಾದ ಹಿನ್ನೆಲೆ ಹಾಸನಾಂಬೆ ದೇವಿಯ ಹುಂಡಿಯನ್ನು ತೆರೆದಿದ್ದು, ಸಂಗ್ರಹವಾದ ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. 

Hasanamba Temple: 10 ದಿನಗಳ ಬಳಿಕ ಮುಚ್ಚಿದ ಬಾಗಿಲು, ಮುಂದಿನ ವರ್ಷವೇ ಹಾಸನಾಂಬೆ ದರ್ಶನ

ಹಾಸನಾಂಬೆ ದೇವಿಯ ಕಾಣಿಕೆ ಡಬ್ಬವನ್ನು ತೆರೆದಾಗ ಹಣದ ಜೊತೆಗೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಭಕ್ತರ ಬೇಡಿಕೆ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. ಭಕ್ತರ ವಿವಿಧ ಬೇಡಿಕೆಗಳನ್ನು ಚೀಟಿಯಲ್ಲಿ ಬರೆದು ದೇವಿಯ ಕಾಣಿಕೆ ಹುಂಡಿಗೆ ಹಾಕುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೋರಿದ್ದಾರೆ.  

ಪ್ರಮುಖವಾಗಿ ನಾನು ಇಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಲಿ, ಹೊಳೆನರಸೀಪುರ ಶಾಸಕರನ್ನು ಬದಲಿಸು, ಪ್ರಮೋಷನ್ ಸಿಗಲಿ, ಮದುವೆಯಾಗಲಿ, ಮguವಾಗಲಿ ಎನ್ನುವಂತೆ ವಿವಿಧ ಬೇಡಿಕೆ ಪತ್ರಗಳು ದೊರಕಿವೆ. ಹಾಸನದ ರಸ್ತೆ ರಿಪೇರಿ ಆಗಲಿ, ಗಂಡು ಮಗು ಜನಿಸಲಿ, ಪ್ರಮೋಷನ್ ಸಿಗಲಿ, ನನ್ನ ಕೋರಿಕೆ ಈಡೇರಿದರೆ 5 ಸಾವಿರ ಕೊಡುತ್ತೇನೆ ಎನ್ನುವಂತ ಚಿತ್ರ - ವಿಚಿತ್ರ ಬೇಡಿಕೆಗಳನ್ನು ಒಳಗೊಂಡ ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more