ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

Published : May 07, 2021, 04:39 PM IST

ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ.

ಹಾಸನ, (ಮೇ.07): ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೋವಿಡ್ : ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆ ಸಮಯ ಬದಲು 

ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ. ಹೌದು... ಕೊರೋನಾ ಸಂಕಷ್ಟದ ಮಧ್ಯೆ ಬ್ಯಾಂಕ್‌ನಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. ಸಾಲ ಕೊಡಬೇಕೆಂದು ಪೀಡಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ರೈತರು ಎಲ್ಲಿಂದ ಸಾಲ ಮರುಪಾವತಿ ಮಾಡ್ಬೇಕು? ಈ ಬಗ್ಗೆ ಸಂಬಂಧ ಪಟ್ಟವರು ಗಮನಹರಿಸಬೇಕಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!