ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

Published : May 07, 2021, 04:39 PM IST

ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ.

ಹಾಸನ, (ಮೇ.07): ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೋವಿಡ್ : ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆ ಸಮಯ ಬದಲು 

ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ. ಹೌದು... ಕೊರೋನಾ ಸಂಕಷ್ಟದ ಮಧ್ಯೆ ಬ್ಯಾಂಕ್‌ನಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. ಸಾಲ ಕೊಡಬೇಕೆಂದು ಪೀಡಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ರೈತರು ಎಲ್ಲಿಂದ ಸಾಲ ಮರುಪಾವತಿ ಮಾಡ್ಬೇಕು? ಈ ಬಗ್ಗೆ ಸಂಬಂಧ ಪಟ್ಟವರು ಗಮನಹರಿಸಬೇಕಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್