ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

Published : May 07, 2021, 04:39 PM IST

ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ.

ಹಾಸನ, (ಮೇ.07): ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೋವಿಡ್ : ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆ ಸಮಯ ಬದಲು 

ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ. ಹೌದು... ಕೊರೋನಾ ಸಂಕಷ್ಟದ ಮಧ್ಯೆ ಬ್ಯಾಂಕ್‌ನಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. ಸಾಲ ಕೊಡಬೇಕೆಂದು ಪೀಡಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ರೈತರು ಎಲ್ಲಿಂದ ಸಾಲ ಮರುಪಾವತಿ ಮಾಡ್ಬೇಕು? ಈ ಬಗ್ಗೆ ಸಂಬಂಧ ಪಟ್ಟವರು ಗಮನಹರಿಸಬೇಕಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!