ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

Published : May 07, 2021, 04:39 PM IST

ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ.

ಹಾಸನ, (ಮೇ.07): ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೋವಿಡ್ : ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆ ಸಮಯ ಬದಲು 

ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ. ಹೌದು... ಕೊರೋನಾ ಸಂಕಷ್ಟದ ಮಧ್ಯೆ ಬ್ಯಾಂಕ್‌ನಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. ಸಾಲ ಕೊಡಬೇಕೆಂದು ಪೀಡಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ರೈತರು ಎಲ್ಲಿಂದ ಸಾಲ ಮರುಪಾವತಿ ಮಾಡ್ಬೇಕು? ಈ ಬಗ್ಗೆ ಸಂಬಂಧ ಪಟ್ಟವರು ಗಮನಹರಿಸಬೇಕಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?