ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

Published : May 07, 2021, 04:39 PM IST

ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ.

ಹಾಸನ, (ಮೇ.07): ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೋವಿಡ್ : ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆ ಸಮಯ ಬದಲು 

ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ. ಹೌದು... ಕೊರೋನಾ ಸಂಕಷ್ಟದ ಮಧ್ಯೆ ಬ್ಯಾಂಕ್‌ನಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. ಸಾಲ ಕೊಡಬೇಕೆಂದು ಪೀಡಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ರೈತರು ಎಲ್ಲಿಂದ ಸಾಲ ಮರುಪಾವತಿ ಮಾಡ್ಬೇಕು? ಈ ಬಗ್ಗೆ ಸಂಬಂಧ ಪಟ್ಟವರು ಗಮನಹರಿಸಬೇಕಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?