ಡಿಕೆಶಿ ನೇತೃತ್ವದಲ್ಲಿ ಕಾರ್ಯಕ್ರಮ : ಕೈ ನಾಯಕರಿಂದ ಕೊರೋನಾ ರೂಲ್ಸ್ ಬ್ರೇಕ್

ಡಿಕೆಶಿ ನೇತೃತ್ವದಲ್ಲಿ ಕಾರ್ಯಕ್ರಮ : ಕೈ ನಾಯಕರಿಂದ ಕೊರೋನಾ ರೂಲ್ಸ್ ಬ್ರೇಕ್

Published : Jun 03, 2021, 01:23 PM ISTUpdated : Jun 03, 2021, 01:24 PM IST
  • ಕೆಪಿಸಿಸಿ ಅಧ್ಯಕ್ಷ ನೇತೃತ್ವದಲ್ಲೇ ನಡೆಯಿತು ವೇದಿಕೆ ಕಾರ್ಯಕ್ರಮ
  • ವೆದಿಕೆ ಹಾಕಿ ಫುಡ್ ಕಿಟ್ ವಿತರಿಸಿ ರೂಲ್ಸ್ ಬ್ರೇಕ್
  • ಹಾಸನದಲ್ಲಿ ಕಾಂಗ್ರೆಸ್ ನಾಯಕರಿಂದಲೇ ಕೊರೋನಾ ನಿಯಮ ಉಲ್ಲಂಘನೆ

ಹಾಸನ (ಜೂ.03): ಹಾಸನದಲ್ಲಿ ಕಾಂಗ್ರೆಸ್ ನಾಯಕರು ವೇದಿಕೆ ಹಾಕಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. 

ಡಿಕೆಶಿ ಕಾರ್ಯಕ್ರಮ: ಕಾಂಗ್ರೆಸ್‌ಗೆ ದಂಡ ...

ಕೊರೋನಾ ರಣಕೇಕೆ ನಡುವೆ ವೇದಿಕೆ ಹಾಕಿ ರೂಲ್ಸ್ ಬ್ರೇಕ್ ಮಾಡಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಯೇ ವೇದಿಕೆ ಹಾಕುವ ಮೂಲಕ ಮೂರು ಕಡೆ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ನಡೆದಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?