Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್‌ ಮತ್ತೆ ಬಂದ್‌?

Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್‌ ಮತ್ತೆ ಬಂದ್‌?

Suvarna News   | Asianet News
Published : Jan 16, 2022, 12:17 PM IST

*  ಆಮೆವೇಗದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿ 
*  ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್‌ ರಸ್ತೆ ನಿರ್ಮಾಣ 
*  ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 
 

ಹಾಸನ(ಜ.15): ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ ರಸ್ತೆ ಮತ್ತೆ ಬಂದ್‌ ಆಗುವ ಆತಂಕ ಎದುರಾಗಿದೆ. ಹೌದು, ಕಳೆದ ಏಳು ವರ್ಷಗಳಿಂದ ನಿರಂತರವಾಗಿ ರಾಜಕಮಲ್‌ ನೇತೃತ್ವದಲ್ಲಿ ನಡೆಯುತ್ತಿರುವ ಹಾಸನ ಮಾರನಹಳ್ಳಿ ನಡುವಿನ 40 ಕಿಮಿ ಚತುಷ್ಪಥ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಕಾಮಗಾರಿ ಸ್ವಲ್ಪ ವೇಗ ಪಡೆದುಕೊಂಡಿದೆ. ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಹೀಗಾಗಿ ಶಿರಾಡಿ ಘಾಟ್‌ ಮತ್ತೆ ಬಂದ್ ಆಗುವ ಸಾಧ್ಯತೆ ಇದೆ, ಈ ಕುರಿತು ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.  

Tumakuru: ಹತ್ಯಾಳು ಬೆಟ್ಟದಲ್ಲಿ ದೇವಸ್ಥಾನದ ಎದುರು ನಗ್ನ ವ್ಯಕ್ತಿಯಿಂದ ದಾಂಧಲೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more