Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್‌ ಮತ್ತೆ ಬಂದ್‌?

Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್‌ ಮತ್ತೆ ಬಂದ್‌?

Published : Jan 16, 2022, 12:17 PM IST

*  ಆಮೆವೇಗದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿ 
*  ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್‌ ರಸ್ತೆ ನಿರ್ಮಾಣ 
*  ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 
 

ಹಾಸನ(ಜ.15): ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ ರಸ್ತೆ ಮತ್ತೆ ಬಂದ್‌ ಆಗುವ ಆತಂಕ ಎದುರಾಗಿದೆ. ಹೌದು, ಕಳೆದ ಏಳು ವರ್ಷಗಳಿಂದ ನಿರಂತರವಾಗಿ ರಾಜಕಮಲ್‌ ನೇತೃತ್ವದಲ್ಲಿ ನಡೆಯುತ್ತಿರುವ ಹಾಸನ ಮಾರನಹಳ್ಳಿ ನಡುವಿನ 40 ಕಿಮಿ ಚತುಷ್ಪಥ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಕಾಮಗಾರಿ ಸ್ವಲ್ಪ ವೇಗ ಪಡೆದುಕೊಂಡಿದೆ. ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಹೀಗಾಗಿ ಶಿರಾಡಿ ಘಾಟ್‌ ಮತ್ತೆ ಬಂದ್ ಆಗುವ ಸಾಧ್ಯತೆ ಇದೆ, ಈ ಕುರಿತು ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.  

Tumakuru: ಹತ್ಯಾಳು ಬೆಟ್ಟದಲ್ಲಿ ದೇವಸ್ಥಾನದ ಎದುರು ನಗ್ನ ವ್ಯಕ್ತಿಯಿಂದ ದಾಂಧಲೆ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more