Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್‌ ಮತ್ತೆ ಬಂದ್‌?

Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್‌ ಮತ್ತೆ ಬಂದ್‌?

Suvarna News   | Asianet News
Published : Jan 16, 2022, 12:17 PM IST

*  ಆಮೆವೇಗದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿ 
*  ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್‌ ರಸ್ತೆ ನಿರ್ಮಾಣ 
*  ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 
 

ಹಾಸನ(ಜ.15): ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ ರಸ್ತೆ ಮತ್ತೆ ಬಂದ್‌ ಆಗುವ ಆತಂಕ ಎದುರಾಗಿದೆ. ಹೌದು, ಕಳೆದ ಏಳು ವರ್ಷಗಳಿಂದ ನಿರಂತರವಾಗಿ ರಾಜಕಮಲ್‌ ನೇತೃತ್ವದಲ್ಲಿ ನಡೆಯುತ್ತಿರುವ ಹಾಸನ ಮಾರನಹಳ್ಳಿ ನಡುವಿನ 40 ಕಿಮಿ ಚತುಷ್ಪಥ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಕಾಮಗಾರಿ ಸ್ವಲ್ಪ ವೇಗ ಪಡೆದುಕೊಂಡಿದೆ. ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಹೀಗಾಗಿ ಶಿರಾಡಿ ಘಾಟ್‌ ಮತ್ತೆ ಬಂದ್ ಆಗುವ ಸಾಧ್ಯತೆ ಇದೆ, ಈ ಕುರಿತು ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.  

Tumakuru: ಹತ್ಯಾಳು ಬೆಟ್ಟದಲ್ಲಿ ದೇವಸ್ಥಾನದ ಎದುರು ನಗ್ನ ವ್ಯಕ್ತಿಯಿಂದ ದಾಂಧಲೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more