ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Published : Jul 31, 2021, 10:05 PM IST

* 30 ಮಂಗಗಳ ದಾರುಣ ಹತ್ಯೆ
* ಮೂಕ ಪ್ರಾಣಿಗಳ ಮೇಲೆ ಮಾನವನ ಪೈಶಾಚಿಕ ಕೃತ್ಯ
* ಹೈಕೋರ್ಟ್ ನಿರ್ದೇಶನ ಹಿನ್ನೆಲೆ ಚುರುಕಾದ ತನಿಖೆ
* ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ

ಹಾಸನ(ಜು. 31)  ಹಾಸನ ಜಿಲ್ಲೆಯಲ್ಲೊಂದು ದಾರುಣ ಘಟನೆ ನಡೆದಿದೆ.  ಮೂಕ ಪ್ರಾಣಿಗಳ ಮಾರಣ ಹೋಮ ಮಾಡಲಾಗಿದೆ. 30 ಮಂಗಗಳು ಸಾವು ಕಂಡಿದ್ದು 30 ಮಂಗಗಳ ಸ್ಥಿತಿ ಗಂಭೀರವಾಗಿದೆ. ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ.

ಹಾಸನದಲ್ಲಿ ಮಂಗಗಳ ಮಾರಣ ಹೋಮ

ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ತಾಲ್ಲೂಕಿನ ಚೌಡನಹಳ್ಳಿ ಬಳಿ ಕೊಂದಿದ್ದ  39 ಮಂಗಗಳ  ಚೀಲ ಕಟ್ಟಿ ಎಸೆಯಲಾಗಿತ್ತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!