ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Published : Jul 31, 2021, 10:05 PM IST

* 30 ಮಂಗಗಳ ದಾರುಣ ಹತ್ಯೆ
* ಮೂಕ ಪ್ರಾಣಿಗಳ ಮೇಲೆ ಮಾನವನ ಪೈಶಾಚಿಕ ಕೃತ್ಯ
* ಹೈಕೋರ್ಟ್ ನಿರ್ದೇಶನ ಹಿನ್ನೆಲೆ ಚುರುಕಾದ ತನಿಖೆ
* ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ

ಹಾಸನ(ಜು. 31)  ಹಾಸನ ಜಿಲ್ಲೆಯಲ್ಲೊಂದು ದಾರುಣ ಘಟನೆ ನಡೆದಿದೆ.  ಮೂಕ ಪ್ರಾಣಿಗಳ ಮಾರಣ ಹೋಮ ಮಾಡಲಾಗಿದೆ. 30 ಮಂಗಗಳು ಸಾವು ಕಂಡಿದ್ದು 30 ಮಂಗಗಳ ಸ್ಥಿತಿ ಗಂಭೀರವಾಗಿದೆ. ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ.

ಹಾಸನದಲ್ಲಿ ಮಂಗಗಳ ಮಾರಣ ಹೋಮ

ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ತಾಲ್ಲೂಕಿನ ಚೌಡನಹಳ್ಳಿ ಬಳಿ ಕೊಂದಿದ್ದ  39 ಮಂಗಗಳ  ಚೀಲ ಕಟ್ಟಿ ಎಸೆಯಲಾಗಿತ್ತು.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!