ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Published : Jul 31, 2021, 10:05 PM IST

* 30 ಮಂಗಗಳ ದಾರುಣ ಹತ್ಯೆ
* ಮೂಕ ಪ್ರಾಣಿಗಳ ಮೇಲೆ ಮಾನವನ ಪೈಶಾಚಿಕ ಕೃತ್ಯ
* ಹೈಕೋರ್ಟ್ ನಿರ್ದೇಶನ ಹಿನ್ನೆಲೆ ಚುರುಕಾದ ತನಿಖೆ
* ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ

ಹಾಸನ(ಜು. 31)  ಹಾಸನ ಜಿಲ್ಲೆಯಲ್ಲೊಂದು ದಾರುಣ ಘಟನೆ ನಡೆದಿದೆ.  ಮೂಕ ಪ್ರಾಣಿಗಳ ಮಾರಣ ಹೋಮ ಮಾಡಲಾಗಿದೆ. 30 ಮಂಗಗಳು ಸಾವು ಕಂಡಿದ್ದು 30 ಮಂಗಗಳ ಸ್ಥಿತಿ ಗಂಭೀರವಾಗಿದೆ. ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ.

ಹಾಸನದಲ್ಲಿ ಮಂಗಗಳ ಮಾರಣ ಹೋಮ

ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ತಾಲ್ಲೂಕಿನ ಚೌಡನಹಳ್ಳಿ ಬಳಿ ಕೊಂದಿದ್ದ  39 ಮಂಗಗಳ  ಚೀಲ ಕಟ್ಟಿ ಎಸೆಯಲಾಗಿತ್ತು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!