ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Published : Jul 31, 2021, 10:05 PM IST

* 30 ಮಂಗಗಳ ದಾರುಣ ಹತ್ಯೆ
* ಮೂಕ ಪ್ರಾಣಿಗಳ ಮೇಲೆ ಮಾನವನ ಪೈಶಾಚಿಕ ಕೃತ್ಯ
* ಹೈಕೋರ್ಟ್ ನಿರ್ದೇಶನ ಹಿನ್ನೆಲೆ ಚುರುಕಾದ ತನಿಖೆ
* ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ

ಹಾಸನ(ಜು. 31)  ಹಾಸನ ಜಿಲ್ಲೆಯಲ್ಲೊಂದು ದಾರುಣ ಘಟನೆ ನಡೆದಿದೆ.  ಮೂಕ ಪ್ರಾಣಿಗಳ ಮಾರಣ ಹೋಮ ಮಾಡಲಾಗಿದೆ. 30 ಮಂಗಗಳು ಸಾವು ಕಂಡಿದ್ದು 30 ಮಂಗಗಳ ಸ್ಥಿತಿ ಗಂಭೀರವಾಗಿದೆ. ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ.

ಹಾಸನದಲ್ಲಿ ಮಂಗಗಳ ಮಾರಣ ಹೋಮ

ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ತಾಲ್ಲೂಕಿನ ಚೌಡನಹಳ್ಳಿ ಬಳಿ ಕೊಂದಿದ್ದ  39 ಮಂಗಗಳ  ಚೀಲ ಕಟ್ಟಿ ಎಸೆಯಲಾಗಿತ್ತು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!