ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Published : Jul 31, 2021, 10:05 PM IST

* 30 ಮಂಗಗಳ ದಾರುಣ ಹತ್ಯೆ
* ಮೂಕ ಪ್ರಾಣಿಗಳ ಮೇಲೆ ಮಾನವನ ಪೈಶಾಚಿಕ ಕೃತ್ಯ
* ಹೈಕೋರ್ಟ್ ನಿರ್ದೇಶನ ಹಿನ್ನೆಲೆ ಚುರುಕಾದ ತನಿಖೆ
* ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ

ಹಾಸನ(ಜು. 31)  ಹಾಸನ ಜಿಲ್ಲೆಯಲ್ಲೊಂದು ದಾರುಣ ಘಟನೆ ನಡೆದಿದೆ.  ಮೂಕ ಪ್ರಾಣಿಗಳ ಮಾರಣ ಹೋಮ ಮಾಡಲಾಗಿದೆ. 30 ಮಂಗಗಳು ಸಾವು ಕಂಡಿದ್ದು 30 ಮಂಗಗಳ ಸ್ಥಿತಿ ಗಂಭೀರವಾಗಿದೆ. ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ.

ಹಾಸನದಲ್ಲಿ ಮಂಗಗಳ ಮಾರಣ ಹೋಮ

ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ತಾಲ್ಲೂಕಿನ ಚೌಡನಹಳ್ಳಿ ಬಳಿ ಕೊಂದಿದ್ದ  39 ಮಂಗಗಳ  ಚೀಲ ಕಟ್ಟಿ ಎಸೆಯಲಾಗಿತ್ತು.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!