ಸಚಿವರೆದುರೆ ಶಾಸಕರ ಟಾಕ್‌ವಾರ್ : ವೇದಿಕೆ ವಿಚಾರಕ್ಕೆ ಅಸಮಾಧಾನ

ಸಚಿವರೆದುರೆ ಶಾಸಕರ ಟಾಕ್‌ವಾರ್ : ವೇದಿಕೆ ವಿಚಾರಕ್ಕೆ ಅಸಮಾಧಾನ

Suvarna News   | Asianet News
Published : Jun 30, 2021, 03:52 PM ISTUpdated : Jun 30, 2021, 03:57 PM IST

ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ  ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ.  ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.

ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ‌ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ.  

ಹಾಸನ (ಜೂ.30):  ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ  ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ.  ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.

ಮಾಜಿ ಸಚಿವ ಎಚ್‌ಡಿ ರೇವಣ್ಣ ವಿರುದ್ಧ ದೂರು ದಾಖಲು

ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ‌ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!