Hassan: ಕಾಡ್ಗಿಚ್ಚಿಗೆ ಬೆಂದು ಹೋದ ಫಾರೆಸ್ಟ್ ಗಾರ್ಡ್ ಮೃತ: ಇಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Hassan: ಕಾಡ್ಗಿಚ್ಚಿಗೆ ಬೆಂದು ಹೋದ ಫಾರೆಸ್ಟ್ ಗಾರ್ಡ್ ಮೃತ: ಇಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Published : Feb 19, 2023, 12:09 PM IST

 ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಹಾಸನ ಜಿಲ್ಲೆಯ ಸಕಲೇಶಪುರದ ಕಾಡುಮನೆ ಎಸ್ಟೇಟ್‌'ನಲ್ಲಿ ಕಾಡ್ಗಿಚ್ಚು ನಂದಿಸಲು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೇ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ.  ಬೆಂಕಿ ನಂದಿಸಲು ಡಿ.ಆರ್‌.ಎಫ್.ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಫೆ. 16ರಂದು  ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯರು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್‌ ಅಂತ್ಯಕ್ರಿಯೆ ನಡೆಯಲಿದ್ದು, ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಮಾಡಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more