ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

Published : Dec 07, 2020, 08:12 PM ISTUpdated : Dec 07, 2020, 08:15 PM IST

ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ/ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ  ಕಸ್ತೂರಿ ರಂಗನ್  ವರದಿ ವಿರೋಧಿ ಹೋರಾಟ/ ಕಸ್ತೂರಿ ರಂಗನ್  ವರದಿಯಿಂದ ನೆಲೆ ಕಳೆದುಕೊಳ್ಳೋ ಆತಂಕದಿಂದ ಕಾಫಿ ಬೆಳೆಗಾರರ ಪ್ರತಿಭಟನೆ/ ಹಾನುಬಾಳು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ತೀವ್ರ ಹೋರಾಟ

ಹಾಸನ(ಡಿ. 07)  ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ  ಕಸ್ತೂರಿ ರಂಗನ್  ವರದಿ ವಿರೋಧಿ ಹೋರಾಟ ತೀವ್ರವಾಗಿದೆ.  ಕಸ್ತೂರಿ ರಂಗನ್  ವರದಿಯಿಂದ ನೆಲೆ ಕಳೆದುಕೊಳ್ಳೋ ಆತಂಕದಿಂದ ಕಾಫಿ ಬೆಳೆಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಲೆನಾಡಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ..ಈ ವರದಿ ಬೇಡವೇ ಬೇಡ

ಹಾನುಬಾಳು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ತೀವ್ರ ಹೋರಾಟ ನಡೆಸಿದ್ದಾರೆ. ಹಾನುಬಾಳ್- ಮೂಡಿಗೆರೆ ರಸ್ತೆಯಲ್ಲಿ ಒಂದು ಗಂಟೆ ಧರಣಿ ಕುಳಿತ ನೂರಾರು ಜನ ವರದಿಯಲ್ಲಿ ಮಾರ್ಪಾಡು ಮಾಡದಿದ್ದರೆ ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ. ಅಚ್ಚನಹಳ್ಳಿ,ಮರಗುಂದ,ಅಗನಿ, ಕುಮಾರಹಳ್ಳಿ,ಹೊಡಚನಹಳ್ಳಿ ಕಾಡುಮನೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದು ಗ್ರಾಮ ಪಂಚಾಯಿತಿ ಚುನಾವಣೆ ಬಹುಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?