ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

Published : Dec 07, 2020, 08:12 PM ISTUpdated : Dec 07, 2020, 08:15 PM IST

ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ/ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ  ಕಸ್ತೂರಿ ರಂಗನ್  ವರದಿ ವಿರೋಧಿ ಹೋರಾಟ/ ಕಸ್ತೂರಿ ರಂಗನ್  ವರದಿಯಿಂದ ನೆಲೆ ಕಳೆದುಕೊಳ್ಳೋ ಆತಂಕದಿಂದ ಕಾಫಿ ಬೆಳೆಗಾರರ ಪ್ರತಿಭಟನೆ/ ಹಾನುಬಾಳು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ತೀವ್ರ ಹೋರಾಟ

ಹಾಸನ(ಡಿ. 07)  ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ  ಕಸ್ತೂರಿ ರಂಗನ್  ವರದಿ ವಿರೋಧಿ ಹೋರಾಟ ತೀವ್ರವಾಗಿದೆ.  ಕಸ್ತೂರಿ ರಂಗನ್  ವರದಿಯಿಂದ ನೆಲೆ ಕಳೆದುಕೊಳ್ಳೋ ಆತಂಕದಿಂದ ಕಾಫಿ ಬೆಳೆಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಲೆನಾಡಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ..ಈ ವರದಿ ಬೇಡವೇ ಬೇಡ

ಹಾನುಬಾಳು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ತೀವ್ರ ಹೋರಾಟ ನಡೆಸಿದ್ದಾರೆ. ಹಾನುಬಾಳ್- ಮೂಡಿಗೆರೆ ರಸ್ತೆಯಲ್ಲಿ ಒಂದು ಗಂಟೆ ಧರಣಿ ಕುಳಿತ ನೂರಾರು ಜನ ವರದಿಯಲ್ಲಿ ಮಾರ್ಪಾಡು ಮಾಡದಿದ್ದರೆ ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ. ಅಚ್ಚನಹಳ್ಳಿ,ಮರಗುಂದ,ಅಗನಿ, ಕುಮಾರಹಳ್ಳಿ,ಹೊಡಚನಹಳ್ಳಿ ಕಾಡುಮನೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದು ಗ್ರಾಮ ಪಂಚಾಯಿತಿ ಚುನಾವಣೆ ಬಹುಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!