ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

Published : Dec 07, 2020, 08:12 PM ISTUpdated : Dec 07, 2020, 08:15 PM IST

ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ/ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ  ಕಸ್ತೂರಿ ರಂಗನ್  ವರದಿ ವಿರೋಧಿ ಹೋರಾಟ/ ಕಸ್ತೂರಿ ರಂಗನ್  ವರದಿಯಿಂದ ನೆಲೆ ಕಳೆದುಕೊಳ್ಳೋ ಆತಂಕದಿಂದ ಕಾಫಿ ಬೆಳೆಗಾರರ ಪ್ರತಿಭಟನೆ/ ಹಾನುಬಾಳು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ತೀವ್ರ ಹೋರಾಟ

ಹಾಸನ(ಡಿ. 07)  ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ  ಕಸ್ತೂರಿ ರಂಗನ್  ವರದಿ ವಿರೋಧಿ ಹೋರಾಟ ತೀವ್ರವಾಗಿದೆ.  ಕಸ್ತೂರಿ ರಂಗನ್  ವರದಿಯಿಂದ ನೆಲೆ ಕಳೆದುಕೊಳ್ಳೋ ಆತಂಕದಿಂದ ಕಾಫಿ ಬೆಳೆಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಲೆನಾಡಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ..ಈ ವರದಿ ಬೇಡವೇ ಬೇಡ

ಹಾನುಬಾಳು ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ತೀವ್ರ ಹೋರಾಟ ನಡೆಸಿದ್ದಾರೆ. ಹಾನುಬಾಳ್- ಮೂಡಿಗೆರೆ ರಸ್ತೆಯಲ್ಲಿ ಒಂದು ಗಂಟೆ ಧರಣಿ ಕುಳಿತ ನೂರಾರು ಜನ ವರದಿಯಲ್ಲಿ ಮಾರ್ಪಾಡು ಮಾಡದಿದ್ದರೆ ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ. ಅಚ್ಚನಹಳ್ಳಿ,ಮರಗುಂದ,ಅಗನಿ, ಕುಮಾರಹಳ್ಳಿ,ಹೊಡಚನಹಳ್ಳಿ ಕಾಡುಮನೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದು ಗ್ರಾಮ ಪಂಚಾಯಿತಿ ಚುನಾವಣೆ ಬಹುಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?