Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ:  'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ: 'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Published : Dec 30, 2022, 12:22 PM ISTUpdated : Dec 30, 2022, 12:38 PM IST

ಹಾವೇರಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಕೊರಳೇರಲು ಏಲಕ್ಕಿ ಮಾಲೆಗಳು ರೆಡಿಯಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ಐತಿಹಾಸಿಕ ಏಲಕ್ಕಿ ಮಾಲೆ ಖರೀದಿಗೆ ಮನಸ್ಸು ತೋರಿಲ್ಲ.
 

ಏಲಕ್ಕಿ ಕಂಪಿನ ನಗರ ಹಾವೇರಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ನುಡಿ ಜಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ನಗರದಲ್ಲಿ ಸಮ್ಮೇಳನ ನಡೆಯುತ್ತಿರುವುದು ಏಲಕ್ಕಿ ಮಾಲೆ ತಯಾರಕರೂ ಖುಷಿಯಾಗಿದ್ದಾರೆ. ಸಾಹಿತಿಗಳು, ಮಠಾಧೀಶರು, ಜನಪ್ರತಿನಿಧಿಗಳ ಕೊರಳನ್ನೇರಲು ಏಲಕ್ಕಿ ಮಾಲೆಗಳು ಸಿದ್ಧವಾಗುತ್ತಿವೆ. ಹಾವೇರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಟವೇಗಾರ ಕುಟುಂಬ ಏಲಕ್ಕಿ ಮಾಲೆಗಳ ತಯಾರಿಕೆಯಲ್ಲಿ ತೊಡಗಿಕೊಂಡಿದೆ. ಆದರೆ ಸಮ್ಮೇಳನ ಹಾವೇರಿಯಲ್ಲೇ ನಡೆದರೂ ಇದುವರೆಗೂ ಏಲಕ್ಕಿ ಮಾಲೆ ತಯಾರಕರಿಗೆ ಹಾವೇರಿ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ ಪ್ರೋತ್ಸಾಹವೇ ಸಿಕ್ಕಿಲ್ಲ. ಈ ಕುರಿತು ತಮ್ಮ ಬೇಸರ ಹೊರ ಹಾಕಿದ್ದಾರೆ ಮಾಲೆ ತಯಾರಕರು.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more