Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ:  'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ: 'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Published : Dec 30, 2022, 12:22 PM ISTUpdated : Dec 30, 2022, 12:38 PM IST

ಹಾವೇರಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಕೊರಳೇರಲು ಏಲಕ್ಕಿ ಮಾಲೆಗಳು ರೆಡಿಯಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ಐತಿಹಾಸಿಕ ಏಲಕ್ಕಿ ಮಾಲೆ ಖರೀದಿಗೆ ಮನಸ್ಸು ತೋರಿಲ್ಲ.
 

ಏಲಕ್ಕಿ ಕಂಪಿನ ನಗರ ಹಾವೇರಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ನುಡಿ ಜಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ನಗರದಲ್ಲಿ ಸಮ್ಮೇಳನ ನಡೆಯುತ್ತಿರುವುದು ಏಲಕ್ಕಿ ಮಾಲೆ ತಯಾರಕರೂ ಖುಷಿಯಾಗಿದ್ದಾರೆ. ಸಾಹಿತಿಗಳು, ಮಠಾಧೀಶರು, ಜನಪ್ರತಿನಿಧಿಗಳ ಕೊರಳನ್ನೇರಲು ಏಲಕ್ಕಿ ಮಾಲೆಗಳು ಸಿದ್ಧವಾಗುತ್ತಿವೆ. ಹಾವೇರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಟವೇಗಾರ ಕುಟುಂಬ ಏಲಕ್ಕಿ ಮಾಲೆಗಳ ತಯಾರಿಕೆಯಲ್ಲಿ ತೊಡಗಿಕೊಂಡಿದೆ. ಆದರೆ ಸಮ್ಮೇಳನ ಹಾವೇರಿಯಲ್ಲೇ ನಡೆದರೂ ಇದುವರೆಗೂ ಏಲಕ್ಕಿ ಮಾಲೆ ತಯಾರಕರಿಗೆ ಹಾವೇರಿ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ ಪ್ರೋತ್ಸಾಹವೇ ಸಿಕ್ಕಿಲ್ಲ. ಈ ಕುರಿತು ತಮ್ಮ ಬೇಸರ ಹೊರ ಹಾಕಿದ್ದಾರೆ ಮಾಲೆ ತಯಾರಕರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more