Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ:  'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ: 'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Published : Dec 30, 2022, 12:22 PM ISTUpdated : Dec 30, 2022, 12:38 PM IST

ಹಾವೇರಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಕೊರಳೇರಲು ಏಲಕ್ಕಿ ಮಾಲೆಗಳು ರೆಡಿಯಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ಐತಿಹಾಸಿಕ ಏಲಕ್ಕಿ ಮಾಲೆ ಖರೀದಿಗೆ ಮನಸ್ಸು ತೋರಿಲ್ಲ.
 

ಏಲಕ್ಕಿ ಕಂಪಿನ ನಗರ ಹಾವೇರಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ನುಡಿ ಜಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ನಗರದಲ್ಲಿ ಸಮ್ಮೇಳನ ನಡೆಯುತ್ತಿರುವುದು ಏಲಕ್ಕಿ ಮಾಲೆ ತಯಾರಕರೂ ಖುಷಿಯಾಗಿದ್ದಾರೆ. ಸಾಹಿತಿಗಳು, ಮಠಾಧೀಶರು, ಜನಪ್ರತಿನಿಧಿಗಳ ಕೊರಳನ್ನೇರಲು ಏಲಕ್ಕಿ ಮಾಲೆಗಳು ಸಿದ್ಧವಾಗುತ್ತಿವೆ. ಹಾವೇರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಟವೇಗಾರ ಕುಟುಂಬ ಏಲಕ್ಕಿ ಮಾಲೆಗಳ ತಯಾರಿಕೆಯಲ್ಲಿ ತೊಡಗಿಕೊಂಡಿದೆ. ಆದರೆ ಸಮ್ಮೇಳನ ಹಾವೇರಿಯಲ್ಲೇ ನಡೆದರೂ ಇದುವರೆಗೂ ಏಲಕ್ಕಿ ಮಾಲೆ ತಯಾರಕರಿಗೆ ಹಾವೇರಿ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ ಪ್ರೋತ್ಸಾಹವೇ ಸಿಕ್ಕಿಲ್ಲ. ಈ ಕುರಿತು ತಮ್ಮ ಬೇಸರ ಹೊರ ಹಾಕಿದ್ದಾರೆ ಮಾಲೆ ತಯಾರಕರು.

Unique Village Longwa: ಭಾರತದಲ್ಲಿ ಕಿಚನ್, ಮಯನ್ಮಾರ್‌ನಲ್ಲಿ ಬೆಡ್‌ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more