Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ:  'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Haveri: ಹಾವೇರಿಯಲ್ಲಿ ಅಕ್ಷರ ಜಾತ್ರೆ: 'ಏಲಕ್ಕಿ ಮಾಲೆ' ಖರೀದಿಗೆ ಮನಸ್ಸು ಮಾಡದ ಜಿಲ್ಲಾಡಳಿತ

Published : Dec 30, 2022, 12:22 PM ISTUpdated : Dec 30, 2022, 12:38 PM IST

ಹಾವೇರಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಕೊರಳೇರಲು ಏಲಕ್ಕಿ ಮಾಲೆಗಳು ರೆಡಿಯಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ಐತಿಹಾಸಿಕ ಏಲಕ್ಕಿ ಮಾಲೆ ಖರೀದಿಗೆ ಮನಸ್ಸು ತೋರಿಲ್ಲ.
 

ಏಲಕ್ಕಿ ಕಂಪಿನ ನಗರ ಹಾವೇರಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ನುಡಿ ಜಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ನಗರದಲ್ಲಿ ಸಮ್ಮೇಳನ ನಡೆಯುತ್ತಿರುವುದು ಏಲಕ್ಕಿ ಮಾಲೆ ತಯಾರಕರೂ ಖುಷಿಯಾಗಿದ್ದಾರೆ. ಸಾಹಿತಿಗಳು, ಮಠಾಧೀಶರು, ಜನಪ್ರತಿನಿಧಿಗಳ ಕೊರಳನ್ನೇರಲು ಏಲಕ್ಕಿ ಮಾಲೆಗಳು ಸಿದ್ಧವಾಗುತ್ತಿವೆ. ಹಾವೇರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಟವೇಗಾರ ಕುಟುಂಬ ಏಲಕ್ಕಿ ಮಾಲೆಗಳ ತಯಾರಿಕೆಯಲ್ಲಿ ತೊಡಗಿಕೊಂಡಿದೆ. ಆದರೆ ಸಮ್ಮೇಳನ ಹಾವೇರಿಯಲ್ಲೇ ನಡೆದರೂ ಇದುವರೆಗೂ ಏಲಕ್ಕಿ ಮಾಲೆ ತಯಾರಕರಿಗೆ ಹಾವೇರಿ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ ಪ್ರೋತ್ಸಾಹವೇ ಸಿಕ್ಕಿಲ್ಲ. ಈ ಕುರಿತು ತಮ್ಮ ಬೇಸರ ಹೊರ ಹಾಕಿದ್ದಾರೆ ಮಾಲೆ ತಯಾರಕರು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more