ಬ್ಯಾಡಗಿ ಮೆಣಸಿನಕಾಯಿಗೆ ಬಂಗಾರದ ಬೆಲೆ; ರೈತನಿಗೆ ಹೂಮಾಲೆ

ಬ್ಯಾಡಗಿ ಮೆಣಸಿನಕಾಯಿಗೆ ಬಂಗಾರದ ಬೆಲೆ; ರೈತನಿಗೆ ಹೂಮಾಲೆ

Suvarna News   | Asianet News
Published : Jan 01, 2021, 05:41 PM IST

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ವಿಶ್ವಪ್ರಸಿದ್ಧ ಮೆನಸಿಣಕಾಯಿ ಮಾರುಕಟ್ಟೆಯಲ್ಲಿ ಈ ಬಾರಿ ಮೆಣಸಿನಕಾಯಿಗೆ ಬಂಗಾರದ ಬೆಲೆ ಬಂದಂತಾಗಿದೆ. ಈ ಬಾರಿ ರೈತರ ಮೆಣಸಿನಕಾಯಿ ಬಾರಿ ಬೆಲೆಗೆ ಮಾರಾಟವಾಗಿ ಐತಿಹಾಸಿಕ ದಾಖಲೆ ಬರೆದಿದೆ.

ಹಾವೇರಿ (ಜ. 01): ಜಿಲ್ಲೆಯ ಬ್ಯಾಡಗಿ ಪಟ್ಟಣದ ವಿಶ್ವಪ್ರಸಿದ್ಧ ಮೆನಸಿಣಕಾಯಿ ಮಾರುಕಟ್ಟೆಯಲ್ಲಿ ಈ ಬಾರಿ ಮೆಣಸಿನಕಾಯಿಗೆ ಬಂಗಾರದ ಬೆಲೆ ಬಂದಂತಾಗಿದೆ. ಈ ಬಾರಿ ರೈತರ ಮೆಣಸಿನಕಾಯಿ ಬಾರಿ ಬೆಲೆಗೆ ಮಾರಾಟವಾಗಿ ಐತಿಹಾಸಿಕ ದಾಖಲೆ ಬರೆದಿದೆ.

 ಗದಗ ಬೆಟಗೇರಿಯ ಓರ್ವ ರೈತನ ಮೆಣಸಿನಕಾಯಿಗೆ ಕ್ವಿಂಟಲ್ ಗೆ 50111 ರುಪಾಯಿಗೆ ಮಾರಾಟವಾಗಿದ್ದು ಇದು ಸರ್ವಕಾಲಿಕ ದಾಖಲೆಯಾಗಿದೆ. ರೈತ ಮಲ್ಲಿಕಾರ್ಜುನ ತಂದಿದ್ದ ಗುಣಮಟ್ಟದ ಮೆಣಸಿನಕಾಯಿ ಇಷ್ಟೊಂದು ಬೆಲೆಗೆ ಮಾರಾಟವಾಗಿ ಹಿಂದಿನ ದಾಖಲೆಗಳನ್ನು ಮುರಿದು ಹೊಸ ದಾಖಲೆ ಮಾಡಿದೆ. 

ರೈತ ಮಲ್ಲಿಕಾರ್ಜುನ ಸುಮಾರು ಮೂರು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಈಗ ಮೊದಲನೆ ಕಟಾವ್ ನಲ್ಲಿ 10 ಚೀಲ ಮೆನಸಿಣಕಾಯಿ ತೆಗೆದುಕೊಂಡು ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದರು. ಅದರಲ್ಲಿ ಮೂರು ಚೀಲ 50111 ರುಪಾಯಿಗೆ ಮಾರಾಟವಾಗಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?