ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

Suvarna News   | Asianet News
Published : Jan 13, 2022, 08:44 PM ISTUpdated : Jan 13, 2022, 09:10 PM IST

ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದೆ.

ಹಾವೇರಿ:  ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದ್ದು, ಇದರಿಂದ ಇಲ್ಲಿನ ಹೋರಿ ಹಬ್ಬಕ್ಕೆ ಸೂತಕದ ಛಾಯೆ ಆವರಿಸಿದೆ.  ಹಾವೇರಿ ಡಾನ್ ಅಖಾಡಕ್ಕಿಳಿಯಿತು ಎಂದರೆ ಎಲ್ಲರೂ ಪಕ್ಕಕೆ ಸರಿಯಬೇಕಾಗಿತ್ತು. ಹೋರಿ ಸ್ಪರ್ಧೆಗೆ ಹಾವೇರಿ ಡಾನ್‌ ಕಾಲಿಟ್ಟರೆ ಸಾಕು. ಅಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟುತ್ತಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಾನಗಲ್, ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಹೋರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇದು ಪ್ರಥಮ ಬಹುಮಾನ ಗಳಿಸಿತ್ತು. 

ನೋಟದಲ್ಲೇ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಾ, ಸಹಸ್ರಾರು ಜನರ ನಡುವೆ ಮಿಂಚಿನ ವೇಗದಲ್ಲಿ ಮುನ್ನುಗುತ್ತಿದ್ದ ಇದು ಕೊರಳಿಗೆ ಕಟ್ಟಿದ ಕೊಬ್ಬರಿ ಹರಿಯಲು ಒಮ್ಮೆಯೂ ಅವಕಾಶ ಮಾಡಿ ಕೊಟ್ಟಿರಲಿಲ್ಲ. ಅಂತಹ ಹೋರಿ ಮಂಗಳವಾರ ತನ್ನ ಕೊನೆ ಆಟ ಮುಗಿಸಿದ್ದು ಅಭಿಮಾನಿಗಳನ್ನು ದುಃಖದ ಕಡಲಲ್ಲಿ ತೇಲಿಸಿದೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more