ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

Suvarna News   | Asianet News
Published : Jan 13, 2022, 08:44 PM ISTUpdated : Jan 13, 2022, 09:10 PM IST

ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದೆ.

ಹಾವೇರಿ:  ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದ್ದು, ಇದರಿಂದ ಇಲ್ಲಿನ ಹೋರಿ ಹಬ್ಬಕ್ಕೆ ಸೂತಕದ ಛಾಯೆ ಆವರಿಸಿದೆ.  ಹಾವೇರಿ ಡಾನ್ ಅಖಾಡಕ್ಕಿಳಿಯಿತು ಎಂದರೆ ಎಲ್ಲರೂ ಪಕ್ಕಕೆ ಸರಿಯಬೇಕಾಗಿತ್ತು. ಹೋರಿ ಸ್ಪರ್ಧೆಗೆ ಹಾವೇರಿ ಡಾನ್‌ ಕಾಲಿಟ್ಟರೆ ಸಾಕು. ಅಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟುತ್ತಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಾನಗಲ್, ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಹೋರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇದು ಪ್ರಥಮ ಬಹುಮಾನ ಗಳಿಸಿತ್ತು. 

ನೋಟದಲ್ಲೇ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಾ, ಸಹಸ್ರಾರು ಜನರ ನಡುವೆ ಮಿಂಚಿನ ವೇಗದಲ್ಲಿ ಮುನ್ನುಗುತ್ತಿದ್ದ ಇದು ಕೊರಳಿಗೆ ಕಟ್ಟಿದ ಕೊಬ್ಬರಿ ಹರಿಯಲು ಒಮ್ಮೆಯೂ ಅವಕಾಶ ಮಾಡಿ ಕೊಟ್ಟಿರಲಿಲ್ಲ. ಅಂತಹ ಹೋರಿ ಮಂಗಳವಾರ ತನ್ನ ಕೊನೆ ಆಟ ಮುಗಿಸಿದ್ದು ಅಭಿಮಾನಿಗಳನ್ನು ದುಃಖದ ಕಡಲಲ್ಲಿ ತೇಲಿಸಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more