ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

Suvarna News   | Asianet News
Published : Jan 13, 2022, 08:44 PM ISTUpdated : Jan 13, 2022, 09:10 PM IST

ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದೆ.

ಹಾವೇರಿ:  ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದ್ದು, ಇದರಿಂದ ಇಲ್ಲಿನ ಹೋರಿ ಹಬ್ಬಕ್ಕೆ ಸೂತಕದ ಛಾಯೆ ಆವರಿಸಿದೆ.  ಹಾವೇರಿ ಡಾನ್ ಅಖಾಡಕ್ಕಿಳಿಯಿತು ಎಂದರೆ ಎಲ್ಲರೂ ಪಕ್ಕಕೆ ಸರಿಯಬೇಕಾಗಿತ್ತು. ಹೋರಿ ಸ್ಪರ್ಧೆಗೆ ಹಾವೇರಿ ಡಾನ್‌ ಕಾಲಿಟ್ಟರೆ ಸಾಕು. ಅಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟುತ್ತಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಾನಗಲ್, ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಹೋರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇದು ಪ್ರಥಮ ಬಹುಮಾನ ಗಳಿಸಿತ್ತು. 

ನೋಟದಲ್ಲೇ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಾ, ಸಹಸ್ರಾರು ಜನರ ನಡುವೆ ಮಿಂಚಿನ ವೇಗದಲ್ಲಿ ಮುನ್ನುಗುತ್ತಿದ್ದ ಇದು ಕೊರಳಿಗೆ ಕಟ್ಟಿದ ಕೊಬ್ಬರಿ ಹರಿಯಲು ಒಮ್ಮೆಯೂ ಅವಕಾಶ ಮಾಡಿ ಕೊಟ್ಟಿರಲಿಲ್ಲ. ಅಂತಹ ಹೋರಿ ಮಂಗಳವಾರ ತನ್ನ ಕೊನೆ ಆಟ ಮುಗಿಸಿದ್ದು ಅಭಿಮಾನಿಗಳನ್ನು ದುಃಖದ ಕಡಲಲ್ಲಿ ತೇಲಿಸಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more