ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

ಆಟ ನಿಲ್ಲಿಸಿದ ಹಾವೇರಿ ಡಾನ್‌ 111... ಸಂಕ್ರಾಂತಿ ಹಬ್ಬಕ್ಕೆ ಸೂತಕದ ಛಾಯೆ

Published : Jan 13, 2022, 08:44 PM ISTUpdated : Jan 13, 2022, 09:10 PM IST

ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದೆ.

ಹಾವೇರಿ:  ಡಾನ್‌ 111 ಇನ್ನಿಲ್ಲ. ಹಾವೇರಿ ಜಿಲ್ಲೆಯಲ್ಲಿ ಸಂಕ್ರಾಂತಿ ಬಂದರೆ ಸಾಕು ತಿಂಗಳು ಪೂರ್ತಿ ಹಬ್ಬವೇ ಹಬ್ಬ ಆದರೆ ಹಾವೇರಿ ಹೋರಿ ಹಬ್ಬಕ್ಕೆ ಈ ಬಾರಿ ಸಂಕ್ರಾಂತಿ ಸಿಹಿ ಇಲ್ಲ  ಏಕೆಂದರೆ ಹಾವೇರಿಯ ಜನ ಮೆಚ್ಚುಗೆಯ ಹೋರಿ ಡಾನ್‌ 111 ಅಸುನೀಗಿದ್ದು, ಇದರಿಂದ ಇಲ್ಲಿನ ಹೋರಿ ಹಬ್ಬಕ್ಕೆ ಸೂತಕದ ಛಾಯೆ ಆವರಿಸಿದೆ.  ಹಾವೇರಿ ಡಾನ್ ಅಖಾಡಕ್ಕಿಳಿಯಿತು ಎಂದರೆ ಎಲ್ಲರೂ ಪಕ್ಕಕೆ ಸರಿಯಬೇಕಾಗಿತ್ತು. ಹೋರಿ ಸ್ಪರ್ಧೆಗೆ ಹಾವೇರಿ ಡಾನ್‌ ಕಾಲಿಟ್ಟರೆ ಸಾಕು. ಅಲ್ಲಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟುತ್ತಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಾನಗಲ್, ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಹೋರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇದು ಪ್ರಥಮ ಬಹುಮಾನ ಗಳಿಸಿತ್ತು. 

ನೋಟದಲ್ಲೇ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಾ, ಸಹಸ್ರಾರು ಜನರ ನಡುವೆ ಮಿಂಚಿನ ವೇಗದಲ್ಲಿ ಮುನ್ನುಗುತ್ತಿದ್ದ ಇದು ಕೊರಳಿಗೆ ಕಟ್ಟಿದ ಕೊಬ್ಬರಿ ಹರಿಯಲು ಒಮ್ಮೆಯೂ ಅವಕಾಶ ಮಾಡಿ ಕೊಟ್ಟಿರಲಿಲ್ಲ. ಅಂತಹ ಹೋರಿ ಮಂಗಳವಾರ ತನ್ನ ಕೊನೆ ಆಟ ಮುಗಿಸಿದ್ದು ಅಭಿಮಾನಿಗಳನ್ನು ದುಃಖದ ಕಡಲಲ್ಲಿ ತೇಲಿಸಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more